ಓದುಗರ ಪತ್ರ
ಮಕ್ಕಳಿಲ್ಲ ಎಂಬ ಚಿಂತೆಯನ್ನು ಬದಿಗೊತ್ತಿ ಗಿಡ ಮರಗಳನ್ನು ತನ್ನ ಮಕ್ಕಳೆಂದು ಪ್ರೀತಿಸಿ, ಬೆಳೆಸುವುದರ ಮೂಲಕ ಸಾಲು ಮರದ ತಿಮ್ಮಕ್ಕ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ್ದರು. ಇವರ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನೇಕ ಪ್ರಶಸ್ತಿಗಳಿಗೆ ತಿಮ್ಮಕ್ಕ ಭಾಜನರಾಗಿದ್ದಾರೆ. ಈಗ ಅವರು ನಮ್ಮನ್ನಗಲಿದ್ದು, ಸಾಲುಮರದ ತಿಮ್ಮಕ್ಕ ಅವರ ಸೇವೆಯನ್ನು ಸ್ಮರಿಸಿ ಮುಂದಿನ ಪೀಳಿಗೆಗೆ ಸಾಲು ಮರದ ತಿಮ್ಮಕ್ಕ ಅವರು ಪರಿಸರ ಸಂರಕ್ಷಣೆಗಾಗಿ ಸಲ್ಲಿಸಿರುವ ಸೇವೆಯನ್ನು ತಿಳಿಸಲು ಇವರ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರವು ಮುಂದಾಗಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…