ಓದುಗರ ಪತ್ರ
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎ- ಒಕ್ಕೂಟ ಬಹುಮತ ಗಳಿಸಿದ್ದ ಹಿನ್ನೆಲೆಯಲ್ಲಿ ತಿರುವನಂತಪುರಂನಲ್ಲಿರುವ ಕೇರಳ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಗೆ ಆಗಮಿಸಿದ್ದ ಕೊಲ್ಲಂ ಕ್ಷೇತ್ರದ ನೂತನ ಶಾಸಕಿ ಬಿಂದು ಕೃಷ್ಣ ಅವರನ್ನು ಹಿರಿಯ ಕಾಂಗ್ರೆಸ್ ಮುಖಂಡ ಚೆರಿಯನ್ ಫಿಲಿಪ್ ಬಲವಂತವಾಗಿ ಆಲಂಗಿಸಿಕೊಳ್ಳಲು ಪ್ರಯತ್ನಿಸುತ್ತಿರುವ ವಿಡಿಯೋ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ಖಂಡನೆಯೂ ವ್ಯಕ್ತವಾಗಿದೆ. ಜನಪ್ರತಿನಿಧಿಗಳಾದವರು ಸಭ್ಯತೆಯಿಂದ ವರ್ತಿಸಬೇಕು. ತಾವೇ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದರೆ ಸಮಾಜಕ್ಕೆ ಯಾವ ಸಂದೇಶ ನೀಡಲಾಗುತ್ತದೆ ಎಂಬ ಪ್ರಶ್ನೆ ಕಾಡುತ್ತದೆ. ಅನುಚಿತವಾಗಿ ವರ್ತಿಸುವ ಜನ ಪ್ರತಿನಿಽಗಳ ವಿರುದ್ಧ ಪಕ್ಷದ ವರಿಷ್ಠರು ಶಿಸ್ತು ಕ್ರಮ ಕೈಗೊಳ್ಳುವ ಮೂಲಕ ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸುವುದು ಅಗತ್ಯ.
– ಚಿರಂತನ್, ಮೈಸೂರು
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…