Andolana originals

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು!

ಬಗೆದಷ್ಟೂ ಬಯಲಾಗುತಿದೆ

ಬ್ರಹ್ಮಾಂಡ ಭ್ರಷ್ಟಾಚಾರ

ನೆಲದಾಳಕೂ ಬೇರೂರಿದೆ

ಕೆಪಿಎಸ್‌ಸಿಯ ಕರ್ಮಕಾಂಡ!

ಹಣವಂತರ ಆಡುಂಬಲವಿದು

ಹರಣವಾಗುತಿದೆ ಬಡವನ ಶ್ರಮ ಪ್ರತಿಭೆ!

ಹಳೆರೋಗವೀಗ ಉಲ್ಬಣಿಸಿ ನಾರುತಿದೆ!

ಮದ್ದು ಅರೆಯಲಿ ಆಳುವವರು!

-ಸಿ.ಪಿ.ಸಿದ್ಧಾಶ್ರಮ, ಮೈಸೂರು

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

37 mins ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

46 mins ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

48 mins ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

50 mins ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

52 mins ago

ಕಾಯಿಗಟ್ಟುವ ಸಮಯದಲ್ಲೇ ಹಣ್ಣಾಗುತ್ತಿರುವ ಅರೆಬಿಕಾ ಕಾಫಿ

ಲಕ್ಷ್ಮಿಕಾಂತ್ ಕೊಮಾರಪ್ಪ ಹವಾಮಾನ ವೈಪರೀತ್ಯದಿಂದ ಬೆಳೆಗಾರರಿಗೆ ಹೊಸ ಸಂಕಷ್ಟ; ಕೊಯ್ಲು, ಪಲ್ಪಿಂಗ್ ಜೊತೆಗೆ ಒಣಗಿಸುವುದೂ ಸವಾಲು ಸೋಮವಾರಪೇಟೆ: ಕಾಫಿ ತೋಟಗಳಲ್ಲಿ…

59 mins ago