Andolana originals

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ, ಸೌರಶಕ್ತಿ ಬಳಕೆಯು ರೈತರು ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ.

ಕುಸುಮ್ ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಒತ್ತು ನೀಡಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರ ಶೇ.೫೦, ಕೇಂದ್ರ ಸರ್ಕಾರ ಶೇ.೩೦ ಹಾಗೂ ಫಲಾನುಭವಿ ರೈತರು ಶೇ.೨೦ ಮೊತ್ತವನ್ನು ಪಾವತಿಸಬೇಕು, ಈ ಯೋಜನೆಯು ಡಿಸೆಂಬರ್ ತಿಂಗಳಲ್ಲಿ ಕೊನೆಗೊಳ್ಳಲಿದ್ದು ರೈತರು ಆದಷ್ಟು ಬೇಗ ಯೋಜನೆಯ ಉದ್ದೇಶವನ್ನು ಸದ್ಬಳಕೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಸೆಸ್ಕ್ ಎಂಡಿ ಕೆ.ಎಂ. ಮುನಿಗೋಪಾಲ ರಾಜು ಅವರು ಮನವಿ ಮಾಡಿರುವುದು ಶ್ಲಾಘನೀಯ. ರೈತರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವುದು ಅಗತ್ಯ.

 -ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

13 mins ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

2 hours ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

2 hours ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

2 hours ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

3 hours ago