ಓದುಗರ ಪತ್ರ
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ, ಸೌರಶಕ್ತಿ ಬಳಕೆಯು ರೈತರು ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ.
ಕುಸುಮ್ ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಒತ್ತು ನೀಡಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರ ಶೇ.೫೦, ಕೇಂದ್ರ ಸರ್ಕಾರ ಶೇ.೩೦ ಹಾಗೂ ಫಲಾನುಭವಿ ರೈತರು ಶೇ.೨೦ ಮೊತ್ತವನ್ನು ಪಾವತಿಸಬೇಕು, ಈ ಯೋಜನೆಯು ಡಿಸೆಂಬರ್ ತಿಂಗಳಲ್ಲಿ ಕೊನೆಗೊಳ್ಳಲಿದ್ದು ರೈತರು ಆದಷ್ಟು ಬೇಗ ಯೋಜನೆಯ ಉದ್ದೇಶವನ್ನು ಸದ್ಬಳಕೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಸೆಸ್ಕ್ ಎಂಡಿ ಕೆ.ಎಂ. ಮುನಿಗೋಪಾಲ ರಾಜು ಅವರು ಮನವಿ ಮಾಡಿರುವುದು ಶ್ಲಾಘನೀಯ. ರೈತರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವುದು ಅಗತ್ಯ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…