ಓದುಗರ ಪತ್ರ
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ, ಸೌರಶಕ್ತಿ ಬಳಕೆಯು ರೈತರು ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ.
ಕುಸುಮ್ ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಒತ್ತು ನೀಡಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರ ಶೇ.೫೦, ಕೇಂದ್ರ ಸರ್ಕಾರ ಶೇ.೩೦ ಹಾಗೂ ಫಲಾನುಭವಿ ರೈತರು ಶೇ.೨೦ ಮೊತ್ತವನ್ನು ಪಾವತಿಸಬೇಕು, ಈ ಯೋಜನೆಯು ಡಿಸೆಂಬರ್ ತಿಂಗಳಲ್ಲಿ ಕೊನೆಗೊಳ್ಳಲಿದ್ದು ರೈತರು ಆದಷ್ಟು ಬೇಗ ಯೋಜನೆಯ ಉದ್ದೇಶವನ್ನು ಸದ್ಬಳಕೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಸೆಸ್ಕ್ ಎಂಡಿ ಕೆ.ಎಂ. ಮುನಿಗೋಪಾಲ ರಾಜು ಅವರು ಮನವಿ ಮಾಡಿರುವುದು ಶ್ಲಾಘನೀಯ. ರೈತರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವುದು ಅಗತ್ಯ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…