ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯಕ್ಕೊಳಪಟ್ಟಿರುವ ಸರಸ್ವತಿಪುರಂನಲ್ಲಿರುವ ಈಜುಕೊಳಕ್ಕೆ ವಾರದ ರಜಾದಿನ ಇದುವರೆಗೆ ಸೋಮವಾರ ಆಗಿತ್ತು. ಆದರೆ ಇತ್ತೀಚೆಗೆ ಈಜು ಕೊಳಕ್ಕೆ ಭಾನುವಾರ ರಜಾದಿನ ಎಂದು ಘೋಷಿಸಲಾಗಿದೆ.
ಶಾಲೆಗಳಿಗೆ ರಜೆ ಇರುವುದರಿಂದ ಮಕ್ಕಳಿಗೆ ಈಜು ಕಲಿಯಲು ಅನುಕೂಲವಾಗಿತ್ತು. ಆದರೆ ಈ ರೀತಿ ಬದಲಾವಣೆ ಆಗಿರುವುದರಿಂದ ಸ್ವಿಮ್ಮಿಂಗ್ಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇದರಿಂದ ತುಂಬಾ ನಿರಾಸೆಯಾಗಿದೆ. ಶಾಲಾ ಮಕ್ಕಳ ಅನುಕೂಲಕ್ಕಾಗಿ ಭಾನುವಾರ ಈಜುಕೊಳ ತೆರೆದು, ಹಿಂದಿನಂತೆ ಸೋಮವಾರ ರಜೆ ನೀಡಿದಲ್ಲಿ ತುಂಬಾ ಅನುಕೂಲವಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಿ ಕ್ರಮಕೈಗೊಳ್ಳಲಿ.
– ಇಳಾ ಪೂಧ್, ೬ ನೇ ತರಗತಿ, ಮಹಾಬೋಧಿ ಶಾಲೆ, ಸರಸ್ವತಿಪುರಂ, ಮೈಸೂರು
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…