ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ ಮಿತಿಮೀರಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದು, ಸಕಾಲಕ್ಕೆ ಗಮ್ಯ ಸ್ಥಳವನ್ನು ತಲುಪದೇ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕೆ ತೆರಳುವವರಿಗೆ ತೀವ್ರ ತೊಂದರೆಯಾಗಿದೆ.ನಿರ್ವಾಹಕರು ನಿಲ್ದಾಣವಲ್ಲದ ಸ್ಥಳಗಳಲ್ಲಿ ಟಿಕೆಟ್ ನೀಡಲು ಬಸ್ಗಳನ್ನು ನಿಲ್ಲಿಸಿಕೊಳ್ಳುವುದರಿಂದ ಸಮಯ ವ್ಯರ್ಥವಾಗುತ್ತಿದೆ. ಸಂಬಂಧಪಟ್ಟವರು ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ನಗರ ಸಾರಿಗೆ ಬಸ್ಗಳ ಸೌಲಭ್ಯ ಕಲ್ಪಿಸಬೇಕು. ಬಸ್ಗಳಲ್ಲಿ ಆಸನಗಳಿರುವಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…