Categories: Andolana originals

ಓದುಗರ ಪತ್ರ: ರೈಲು ಸಂಚಾರ ಪುನರಾರಂಭಗೊಳ್ಳಲಿ

ಈ ಹಿಂದೆ ಮೈಸೂರಿನಿಂದ ಬೆಂಗಳೂರಿಗೆ ಪ್ರತಿದಿನ ರಾತ್ರಿ 12 ಗಂಟೆಗೆ ಪ್ಯಾಸೆಂಜರ್ ರೈಲು ಸಂಚರಿಸುತ್ತಿತ್ತು. ಆದರೆ ಕೊರೊನಾ ಸಂದರ್ಭದಲ್ಲಿ ಈ ರೈಲನ್ನು ಸ್ಥಗಿತಗೊಳಿಸಲಾಗಿತ್ತು.
ಈವರೆಗೂ ಸ್ಥಗಿತಗೊಳಿಸಲಾಗಿದ್ದ ರೈಲು ಸಂಚಾರ ಆರಂಭಗೊಳ್ಳದ ಇರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಸಾಮಾನ್ಯವಾಗಿ ದೂರದ ಊರಿಗೆ ರೈಲಿನಲ್ಲಿ ಪ್ರಯಾಣಿಸುವವರು ಹೆಚ್ಚಾಗಿ ರಾತ್ರಿ ವೇಳೆಯ ರೈಲುಗಳನ್ನೇ ಬಳಸುತ್ತಾರೆ. ಇದರಿಂದಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ರೈಲು ಸದಾ ಪ್ರಯಾಣಿಕರಿಂದ ತುಂಬಿಕೊಳ್ಳುತ್ತಿತ್ತು, ವಿವಿಧ ಕೆಲಸ ಕಾರ್ಯಗಳಿಗೆ ಬೆಂಗಳೂರಿಗೆ ಹೋಗಿ ಬರುತ್ತಿದ್ದ ಪ್ರಯಾಣಿಕರೂ ಇದೇ ರೈಲಿನಲ್ಲಿ ಸಂಚರಿಸುತ್ತಿದ್ದರು. ಆದರೆ ಕೊರೊನಾ ಬಳಿಕ ರೈಲು ಸಂಚಾರ ಸ್ಥಗತಿಗೊಂಡಿದ್ದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ರಾತ್ರಿ ವೇಳೆ ಸಂಚರಿಸುತ್ತಿದ್ದ ಮೈಸೂರು-ಬೆಂಗಳೂರು ಪ್ಯಾಸೆಂಜರ್ ರೈಲು ಮರಳಿ ಕಾರ್ಯಾರಂಭ ಮಾಡುವಂತೆ ಮಾಡಬೇಕಿದೆ.
-ಚಂದ್ರಶೇಖರ, ಅನಿಲರಾಜ, ಸುರೇಶ, ರಶ್ಮಿ, ಸುಜಾತ, ಜಾನಕಿ, ಸರೋಜ, ಸತೀಶ, ಚಕ್ರಪಾಣಿ, ಜಯಲಕ್ಷ್ಮೀಪುರಂ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

5 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

5 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

6 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

6 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

7 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

7 hours ago