Andolana originals

ಓದುಗರ ಪತ್ರ| ರಾಜ್ಯದ ಹಿತಕ್ಕಾಗಿ ಎಲ್ಲರೂ ಒಂದಾಗಿ ಹೋರಾಡಿ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಿ ತಮ್ಮ ಪಕ್ಷದ ನಿಲುವನ್ನು ಪ್ರಸ್ತಾಪಿಸಬಹುದಿತ್ತು. ಆದರೆ ಅವರು ಸಭೆಯಲ್ಲಿ ಭಾಗಿಯಾಗದೆ ಮಾಧ್ಯಮಗಳ ಮುಂದೆ ‘ನಾನು ಗೋಡಂಬಿ, ದ್ರಾಕ್ಷಿತಿನ್ನಲುಸಭೆಗೆ ಹೋಗಬೇಕಿತ್ತಾ?’ ಎಂದು ವ್ಯಂಗ್ಯವಾಡಿರುವುದು ಸಮಂಜಸವಲ್ಲ. ನೆಲ, ಜಲ, ಭಾಷೆಯ ವಿಚಾರದಲ್ಲಿ ಧಕ್ಕೆಯಾದಾಗ ರಾಜ್ಯದ ಹಿತ ಕಾಯಲು ಎಲ್ಲ ರಾಜಕೀಯ ಪಕ್ಷಗಳ ನಾಯಕರೂ ಒಟ್ಟಾಗಿ ಶ್ರಮಿಸಬೇಕು.

ಹಿಂದೆ ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್‌ ಅವರು ಕಾವೇರಿ ನೀರಿನ ವಿಚಾರ ಬಂದಾಗ ಪಕ್ಷ ಭೇದ ಮರೆತು ರಾಜ್ಯದ ಹಿತಾಸಕ್ತಿಗಾಗಿ ಮುತುವರ್ಜಿ ವಹಿಸಿದ್ದರು. ಅವರಂತೆ ಅನೇಕ ನಾಯಕರು ರಾಜ್ಯದ ಹಿತಕ್ಕಾಗಿ ಒಟ್ಟಾಗಿ ಶ್ರಮಿಸಿದ್ದಾರೆ. ಆದ್ದರಿಂದ ಈಗಿರುವ ನಾಯಕರೂ ಅವರಂತೆಯೇ ಒಂದಾಗಿ ಹೋರಾಡಬೇಕೇ ವಿನಾ ಪಕ್ಷಭೇದ ಮಾಡಿಕೊಂಡು ಪಲಾಯನ ಮಾಡಬಾರದು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

28 mins ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

32 mins ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

38 mins ago

ಓದುಗರ ಪತ್ರ:  ಹೀಲಿಯಂ ಗ್ಯಾಸ್ ಬಲೂನ್ ಮಾರಾಟ ನಿಷೇಧಿಸಿ

ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…

1 hour ago

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…

1 hour ago

ಸೇವಾ ಕೈಂಕರ್ಯದ ಪ್ರತಿರೂಪ ಚೈತನ್ಯ ಚಾರಿಟಬಲ್ ಟ್ರಸ್ಟ್‌

ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…

2 hours ago