Andolana originals

ಓದುಗರ ಪತ್ರ| ರಾಜ್ಯದ ಹಿತಕ್ಕಾಗಿ ಎಲ್ಲರೂ ಒಂದಾಗಿ ಹೋರಾಡಿ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಿ ತಮ್ಮ ಪಕ್ಷದ ನಿಲುವನ್ನು ಪ್ರಸ್ತಾಪಿಸಬಹುದಿತ್ತು. ಆದರೆ ಅವರು ಸಭೆಯಲ್ಲಿ ಭಾಗಿಯಾಗದೆ ಮಾಧ್ಯಮಗಳ ಮುಂದೆ ‘ನಾನು ಗೋಡಂಬಿ, ದ್ರಾಕ್ಷಿತಿನ್ನಲುಸಭೆಗೆ ಹೋಗಬೇಕಿತ್ತಾ?’ ಎಂದು ವ್ಯಂಗ್ಯವಾಡಿರುವುದು ಸಮಂಜಸವಲ್ಲ. ನೆಲ, ಜಲ, ಭಾಷೆಯ ವಿಚಾರದಲ್ಲಿ ಧಕ್ಕೆಯಾದಾಗ ರಾಜ್ಯದ ಹಿತ ಕಾಯಲು ಎಲ್ಲ ರಾಜಕೀಯ ಪಕ್ಷಗಳ ನಾಯಕರೂ ಒಟ್ಟಾಗಿ ಶ್ರಮಿಸಬೇಕು.

ಹಿಂದೆ ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್‌ ಅವರು ಕಾವೇರಿ ನೀರಿನ ವಿಚಾರ ಬಂದಾಗ ಪಕ್ಷ ಭೇದ ಮರೆತು ರಾಜ್ಯದ ಹಿತಾಸಕ್ತಿಗಾಗಿ ಮುತುವರ್ಜಿ ವಹಿಸಿದ್ದರು. ಅವರಂತೆ ಅನೇಕ ನಾಯಕರು ರಾಜ್ಯದ ಹಿತಕ್ಕಾಗಿ ಒಟ್ಟಾಗಿ ಶ್ರಮಿಸಿದ್ದಾರೆ. ಆದ್ದರಿಂದ ಈಗಿರುವ ನಾಯಕರೂ ಅವರಂತೆಯೇ ಒಂದಾಗಿ ಹೋರಾಡಬೇಕೇ ವಿನಾ ಪಕ್ಷಭೇದ ಮಾಡಿಕೊಂಡು ಪಲಾಯನ ಮಾಡಬಾರದು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

1 hour ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

5 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

9 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

12 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

12 hours ago