ಓದುಗರ ಪತ್ರ
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ಶಿಲ್ಪಿ ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕ, ತತ್ವಜ್ಞಾನಿ, ಇತಿಹಾಸಕಾರ ಎನ್ನುತ್ತೇವೆ. ಅವರು ಸಮಾನತೆ, ಮತದಾನದ ಹಕ್ಕು, ಮೀಸಲಾತಿಯನ್ನು ಒದಗಿಸುವ ಮೂಲಕ ಹಿಂದುಳಿದ ವರ್ಗದವರ ಪಾಲಿಗೆ ಬೆಳಕಾದ ಮಹಾಚೇತನ. ಅವರ ಜನ್ಮದಿನವನ್ನು ವಿಶ್ವಸಂಸ್ಥೆ ಜ್ಞಾನದ ದಿನವನ್ನಾಗಿ ಆಚರಿಸುತ್ತದೆ. ಡಾ.ಅಂಬೇಡ್ಕರ್ ಅವರ ಚಿಂತನೆಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿ ಕೊಂಡು ಮತ್ತಷ್ಟು ವಿಸ್ತಾರಗೊಳ್ಳುವ ಮೂಲಕ ಅವರು ತೋರಿದ ಮಾರ್ಗದಲ್ಲಿ ಸಾಗೋಣ
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…
ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…