ಓದುಗರ ಪತ್ರ
ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಲು ಪ್ರತಿಯೊಂದು ಶಾಲಾ ಕಾಲೇಜುಗಳ ಮುಂದೆ, ಬಸ್ ನಿಲ್ದಾಣ, ರೈಲು ನಿಲ್ದಾಣ, ದೇವಸ್ಥಾನ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸಂಚಾರ ಗ್ರಂಥಾಲಯ ಚಾಲನೆಯಲ್ಲಿದ್ದರೆ ಒಳ್ಳೆಯದು.
ವಾರಕ್ಕೆ ಮೂರು ದಿನ ಆದರೂ ಪ್ರತಿಯೊಂದು ಸಂಚಾರ ಗ್ರಂಥಾಲಯವೂ ಚಾಲನೆಯಲ್ಲಿರಬೇಕು. ಇದರಿಂದ ಸಾರ್ವಜನಿಕರಲ್ಲಿ ಓದುವ ಹವ್ಯಾಸ ಬೆಳೆಯುತ್ತದೆ. ಸಂಚಾರ ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಅಗತ್ಯವಾದ ಎಲ್ಲಾ ಬಗೆಯ ಪುಸ್ತಕಗಳನ್ನು ಇಡುವುದರಿಂದ ಮಕ್ಕಳಲ್ಲಿ ಜ್ಞಾನಾರ್ಜನೆ ಹೆಚ್ಚಾಗಿ ಮೊಬೈಲ್ ಗೀಳಿನಿಂದ ಹೊರ ತರಬಹುದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಗ್ರಂಥಾಲಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…