ಓದುಗರ ಪತ್ರ
ಸಂತಸ – ಸಂಕಟ
ನಿನ್ನೆ ಗೆದ್ದ ಸಂತಸ…
ಇಂದು ಸತ್ತ ಸಂಕಟ…
ಪಂದ್ಯವಾಗಿತ್ತು ರಣ ರೋಚಕ…
ಮಂದಿಗೀಗ ಸಾವಿನ ಸೂತಕ!
ತಡರಾತ್ರಿಯೆಲ್ಲ ಬಾನಂಗಳದಲ್ಲಿ
ಚುಕ್ಕಿಗಳ ನಾಚಿಸುವ ಚಮಕು!
ತುಡಿತದ ತುಳಿತಕ್ಕೆ ಸಿಕ್ಕವರಿಗೆ
ಮಸಣದ ಹಾದಿಗೆ ಬೆಳಕು!
ಹಸುಗೂಸೋ ಹದಿವಯಸೋ
ಯಾವುದೊಂದನ್ನೂ ನೋಡಲಿಲ್ಲ
ಅಭಿಮಾನದ ಕಿ(ಹು)ಚ್ಚು….!
ಅಂಗಾಲಿನಡಿ ಸಿಲುಕಿದ್ದವರೆಲ್ಲ
ಕಂಗಳ ರೆಪ್ಪೆ ಮಿಟುಕಿಸುವಷ್ಟರಲ್ಲೇ
ಚೆಲ್ಲಿದರು ಉಸಿರು…..!
ಇದಕ್ಕೀಗ ಅಭಿಮಾನವೆನ್ನುವುದೋ
ರಾಜಕೀಯದ ಲೇ(ಲೋ)ಪ ಎನ್ನುವುದೋ…!
ಏನೂ ಹೇಳಲಾಗದ ಪರಿಸ್ಥಿತಿ…!
ಸಂತಸ – ಸಂಕಟ ಒಂದೇ ನಾಣ್ಯದ
ಎರಡು ಮುಖಗಳಿದ್ದಂತೆ….!
ಅಷ್ಟೇ….!
– ಎಸ್. ಶ್ರೀಕರ
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…