ಓದುಗರ ಪತ್ರ
ಸಂತಸ – ಸಂಕಟ
ನಿನ್ನೆ ಗೆದ್ದ ಸಂತಸ…
ಇಂದು ಸತ್ತ ಸಂಕಟ…
ಪಂದ್ಯವಾಗಿತ್ತು ರಣ ರೋಚಕ…
ಮಂದಿಗೀಗ ಸಾವಿನ ಸೂತಕ!
ತಡರಾತ್ರಿಯೆಲ್ಲ ಬಾನಂಗಳದಲ್ಲಿ
ಚುಕ್ಕಿಗಳ ನಾಚಿಸುವ ಚಮಕು!
ತುಡಿತದ ತುಳಿತಕ್ಕೆ ಸಿಕ್ಕವರಿಗೆ
ಮಸಣದ ಹಾದಿಗೆ ಬೆಳಕು!
ಹಸುಗೂಸೋ ಹದಿವಯಸೋ
ಯಾವುದೊಂದನ್ನೂ ನೋಡಲಿಲ್ಲ
ಅಭಿಮಾನದ ಕಿ(ಹು)ಚ್ಚು….!
ಅಂಗಾಲಿನಡಿ ಸಿಲುಕಿದ್ದವರೆಲ್ಲ
ಕಂಗಳ ರೆಪ್ಪೆ ಮಿಟುಕಿಸುವಷ್ಟರಲ್ಲೇ
ಚೆಲ್ಲಿದರು ಉಸಿರು…..!
ಇದಕ್ಕೀಗ ಅಭಿಮಾನವೆನ್ನುವುದೋ
ರಾಜಕೀಯದ ಲೇ(ಲೋ)ಪ ಎನ್ನುವುದೋ…!
ಏನೂ ಹೇಳಲಾಗದ ಪರಿಸ್ಥಿತಿ…!
ಸಂತಸ – ಸಂಕಟ ಒಂದೇ ನಾಣ್ಯದ
ಎರಡು ಮುಖಗಳಿದ್ದಂತೆ….!
ಅಷ್ಟೇ….!
– ಎಸ್. ಶ್ರೀಕರ
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…