Andolana originals

ಓದುಗರ ಪತ್ರ: ಸಂತಸ – ಸಂಕಟ

ಸಂತಸ – ಸಂಕಟ
ನಿನ್ನೆ ಗೆದ್ದ ಸಂತಸ…
ಇಂದು ಸತ್ತ ಸಂಕಟ…
ಪಂದ್ಯವಾಗಿತ್ತು ರಣ ರೋಚಕ…
ಮಂದಿಗೀಗ ಸಾವಿನ ಸೂತಕ!
ತಡರಾತ್ರಿಯೆಲ್ಲ ಬಾನಂಗಳದಲ್ಲಿ
ಚುಕ್ಕಿಗಳ ನಾಚಿಸುವ ಚಮಕು!
ತುಡಿತದ ತುಳಿತಕ್ಕೆ ಸಿಕ್ಕವರಿಗೆ
ಮಸಣದ ಹಾದಿಗೆ ಬೆಳಕು!
ಹಸುಗೂಸೋ ಹದಿವಯಸೋ
ಯಾವುದೊಂದನ್ನೂ ನೋಡಲಿಲ್ಲ
ಅಭಿಮಾನದ ಕಿ(ಹು)ಚ್ಚು….!
ಅಂಗಾಲಿನಡಿ ಸಿಲುಕಿದ್ದವರೆಲ್ಲ
ಕಂಗಳ ರೆಪ್ಪೆ ಮಿಟುಕಿಸುವಷ್ಟರಲ್ಲೇ
ಚೆಲ್ಲಿದರು ಉಸಿರು…..!
ಇದಕ್ಕೀಗ ಅಭಿಮಾನವೆನ್ನುವುದೋ
ರಾಜಕೀಯದ ಲೇ(ಲೋ)ಪ ಎನ್ನುವುದೋ…!
ಏನೂ ಹೇಳಲಾಗದ ಪರಿಸ್ಥಿತಿ…!
ಸಂತಸ – ಸಂಕಟ ಒಂದೇ ನಾಣ್ಯದ
ಎರಡು ಮುಖಗಳಿದ್ದಂತೆ….!
ಅಷ್ಟೇ….!

– ಎಸ್. ಶ್ರೀಕರ

ಆಂದೋಲನ ಡೆಸ್ಕ್

Recent Posts

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

6 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

36 mins ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

12 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

12 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

13 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

15 hours ago