Andolana originals

ಓದುಗರ ಪತ್ರ ದೀಪಾಲಂಕಾರ: ಕಟ್ಟಡಗಳ ರಂಧ್ರ ಮುಚ್ಚುವುದು ಅಗತ್ಯ

ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಮೈಸೂರಿನ ಪಾರಂಪರಿಕ ಕಟ್ಟಡಗಳು ಹಾಗೂ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ.
ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುವ ವೇಳೆ ಕಟ್ಟಡದ ಗೋಡೆಗಳಿಗೆ ಕಬ್ಬಿಣದ ದೊಡ್ಡ ದೊಡ್ಡ ಸಲಾಕೆಗಳು ಹಾಗೂ ಮೊಳೆಗಳನ್ನು ಹೊಡೆಯಲಾಗುತ್ತದೆ. ಆದರೆ ದಸರಾ ಮುಗಿದ ನಂತರ ಈ ಮೊಳೆಗಳನ್ನು ಹೊಡೆದ ಜಾಗಗಳು ರಂಧ್ರಗಳಾಗಿದ್ದರೂ ಅವುಗಳನ್ನು ಮುಚ್ಚುವ ಕಡೆ ಗಮನಹರಿಸುವುದಿಲ್ಲ. ಇದರಿಂದಾಗಿ ಕಟ್ಟಡದ ವಿವಿಧ ಭಾಗಗಳಲ್ಲಿಯೂ ತೂತು ಬಿದ್ದು, ಕಟ್ಟಡ ಸಡಿಲಗೊಳ್ಳಲಿದೆ. ನಗರದ ಅನೇಕ ಪಾರಂಪರಿಕ ಕಟ್ಟಡಗಳು ಸಡಿಲಗೊಳ್ಳಲು ಇದೂ ಒಂದು ಪ್ರಮುಖ ಕಾರಣವಾಗಿದೆ. ಆದ್ದರಿಂದ ದೀಪಾಲಂಕಾರ ಮಾಡುವ ಗುತ್ತಿಗೆ ಪಡೆದವರು ದಸರಾ ಮುಗಿದ ಬಳಿಕ ಮೊಳೆ ಹಾಗೂ ಸಲಾಕೆಗಳನ್ನು ಹೊಡೆದ ಜಾಗವನ್ನು ಸಿಮೆಂಟ್‌ನಿಂದ ಮುಚ್ಚಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

16 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

16 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

21 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

2 days ago