ಓದುಗರ ಪತ್ರ
ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಮೈಸೂರಿನ ಪಾರಂಪರಿಕ ಕಟ್ಟಡಗಳು ಹಾಗೂ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ.
ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುವ ವೇಳೆ ಕಟ್ಟಡದ ಗೋಡೆಗಳಿಗೆ ಕಬ್ಬಿಣದ ದೊಡ್ಡ ದೊಡ್ಡ ಸಲಾಕೆಗಳು ಹಾಗೂ ಮೊಳೆಗಳನ್ನು ಹೊಡೆಯಲಾಗುತ್ತದೆ. ಆದರೆ ದಸರಾ ಮುಗಿದ ನಂತರ ಈ ಮೊಳೆಗಳನ್ನು ಹೊಡೆದ ಜಾಗಗಳು ರಂಧ್ರಗಳಾಗಿದ್ದರೂ ಅವುಗಳನ್ನು ಮುಚ್ಚುವ ಕಡೆ ಗಮನಹರಿಸುವುದಿಲ್ಲ. ಇದರಿಂದಾಗಿ ಕಟ್ಟಡದ ವಿವಿಧ ಭಾಗಗಳಲ್ಲಿಯೂ ತೂತು ಬಿದ್ದು, ಕಟ್ಟಡ ಸಡಿಲಗೊಳ್ಳಲಿದೆ. ನಗರದ ಅನೇಕ ಪಾರಂಪರಿಕ ಕಟ್ಟಡಗಳು ಸಡಿಲಗೊಳ್ಳಲು ಇದೂ ಒಂದು ಪ್ರಮುಖ ಕಾರಣವಾಗಿದೆ. ಆದ್ದರಿಂದ ದೀಪಾಲಂಕಾರ ಮಾಡುವ ಗುತ್ತಿಗೆ ಪಡೆದವರು ದಸರಾ ಮುಗಿದ ಬಳಿಕ ಮೊಳೆ ಹಾಗೂ ಸಲಾಕೆಗಳನ್ನು ಹೊಡೆದ ಜಾಗವನ್ನು ಸಿಮೆಂಟ್ನಿಂದ ಮುಚ್ಚಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…