ಓದುಗರ ಪತ್ರ
ಎನ್ಐಒಎಸ್ (ರಾಷ್ಟ್ರೀಯ ಮುಕ್ತ ಶಾಲಾ ಶಿಕ್ಷಣ ಸಂಸ್ಥೆ) ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಶಿಕ್ಷಣ ಇಲಾಖೆ ಗಮನಿಸಬೇಕಾದ ಅಗತ್ಯ ಇದೆ. ರಾಷ್ಟ್ರ ಮಟ್ಟದ ಮಾನ್ಯತೆ ಪಡೆದಿದ್ದರೂ ಈ ಮಂಡಳಿಯ ವಿದ್ಯಾರ್ಥಿಗಳಿಗೆ ಅನೇಕ ಕಾಲೇಜುಗಳು ಇನ್ನೂ ಪ್ರವೇಶ ನಿರಾಕರಿಸುತ್ತಿವೆ ಎಂಬ ವರದಿಗಳು ಬರುತ್ತಿವೆ. ಎಐಸಿಟಿಇ, ಯುಜಿಸಿ ಮತ್ತು ಶಿಕ್ಷಣ ಸಚಿವಾಲಯವು ಎನ್ಐಒಎಸ್ ಮಾನ್ಯತೆಯನ್ನು ಸ್ಪಷ್ಟವಾಗಿ ನೀಡಿರುವಾಗಲೂ, ಕೆಲವು ಸಂಸ್ಥೆಗಳು ಮಾನ್ಯವಲ್ಲ ಎಂಬ ನೆಪದಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಪಡಿಸುತ್ತಿವೆ.
ಇದು ಕೇವಲ ಅಜ್ಞಾನವಲ್ಲ , ಅಸಮಾನತೆ ಮತ್ತು ಅಸಂವೇದನಾ ಶೀಲತೆಯ ನಿದರ್ಶನ.ಎನ್ಐಒಎಸ್ ವಿದ್ಯಾರ್ಥಿಗಳು ಕೇವಲ ತಮ್ಮ ಪರಿಶ್ರಮ ಮತ್ತು ಅರ್ಹತೆಗೆ ತಕ್ಕ ಗೌರವವನ್ನು ಮಾತ್ರ ಕೋರುತ್ತಿದ್ದಾರೆ. ಆದರೆ ಸಮಾಜವು ಅವರನ್ನು ಡ್ರಾಪ್ಔಟ್ ಎಂದು ಕಳಂಕಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ನಾಶಮಾಡುತ್ತಿದೆ. ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ತಕ್ಷಣವೇ ಕ್ರಮ ಕೈಗೊಂಡು, ಎಲ್ಲ ಕಾಲೇಜುಗಳ ಪ್ರವೇಶ ಪೋರ್ಟಲ್ಗಳಲ್ಲಿ ಎನ್ಐಒಎಸ್ ಮಂಡಳಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಜೊತೆಗೆ ಅಽಕಾರಿಗಳಿಗೆ ಸುತ್ತೋಲೆ ಹೊರಡಿಸಬೇಕು.
– ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…