ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳಿ ಮಾಂಸ (ಚಿಕನ್ ಸೆಂಟರ್)ದ ಅಂಗಡಿಯವರು ಕತ್ತರಿಸಿದ ಕೋಳಿಯ ರೆಕ್ಕೆಪುಕ್ಕಗಳು ಹಾಗೂ ಕೋಳಿಯ ತ್ಯಾಜ್ಯವನ್ನು ನಾಗವಳ್ಳಿಯಿಂದ ಪುಟ್ಟನಪುರಕ್ಕೆ ತೆರಳುವ ಮುಖ್ಯರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಎಸೆದು ಹೋಗುತ್ತಿದ್ದಾರೆ.
ಇದರಿಂದಾಗಿ ಈ ಮಾರ್ಗದಲ್ಲಿ ತೆರಳುವವರು ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ಹೋಗುವುದು ಅನಿವಾರ್ಯವಾಗಿದೆ. ನಾಗವಳ್ಳಿ ಗ್ರಾಮ ಪಂಚಾಯಿತಿಯ ಅಽಕಾರಿಗಳು ತ್ಯಾಜ್ಯ ವಿಲೇವಾರಿಗಾಗಿ ಸ್ಥಳವನ್ನು ನಿಗದಿಪಡಿಸಬೇಕು ಹಾಗೂ ನಿಯಮ ಉಲ್ಲಂಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…