Andolana originals

ಓದುಗರ ಪತ್ರ: ಬಸ್ ತಂಗುದಾಣದಲ್ಲಿ ಸ್ವಚ್ಛತೆ ಕಾಪಾಡಿ

ಮೈಸೂರಿನ ಜೆ. ಪಿ.ನಗರದ ಪ್ರಮುಖ ತಂಗುದಾಣವಾದ ಗೊಬ್ಬಳಿ ಮರ ತಂಗುದಾಣವು ನಿರ್ವಹಣೆಯಿಲ್ಲದೆ ದುಸ್ಥಿತಿಯಲ್ಲಿದೆ. ಬಸ್ ತಂಗುದಾಣದ ಗೋಡೆಗಳಿಗೆ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ.

ಗೋಡೆ ಪಕ್ಕದಲ್ಲಿ ಜೋಡಿಸಿರುವ ಮೂಟೆಗಳು ತಂಗುದಾಣದ ಅಂದಗೆಡಿಸಿವೆ. ತಂಗುದಾಣದಲ್ಲಿ ವಿದ್ಯುತ್ ದೀಪಗಳ ಸೌಲಭ್ಯವಿಲ್ಲದೆ ರಾತ್ರಿ ವೇಳೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಬಸ್ ತಂಗುದಾಣದಲ್ಲಿ ಸ್ವಚ್ಛತೆಯನ್ನು ಕಾಪಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಕೆ. ಗಣೇಶ್ ಕುಮಾರ್, ಜೆ.ಪಿ.ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago