ಓದುಗರ ಪತ್ರ
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ ನದಿ ಮಲಿನವಾಗುತ್ತಿದೆ. ಈ ನೀರನ್ನು ಬಳಸುವವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಜಲಚರಗಳಿಗೂ ಮಾರಕವಾಗಿದೆ. ನದಿಗಳನ್ನು ಮನುಕುಲದ ಜೀವನಾಡಿ ಎಂದು ಕರೆಯುತ್ತೇವೆ. ನಮ್ಮ ದೇಶದಲ್ಲಿ ನದಿಗಳಿಗೆ ಪೂಜ್ಯ ಸ್ಥಾನವನ್ನು ನೀಡಲಾಗಿದೆ. ಬೇಡವಾದ ವಸ್ತುಗಳನ್ನು ನದಿಗಳಿಗೆ ಎಸೆಯದೇ ಸ್ವಚ್ಛತೆ ಕಾಪಾಡುವ ಮೂಲಕ ನದಿಗಳ ಪಾವಿತ್ರ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ.
– ಎಂ.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…