ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕಾಗಿದೆ.
ಪರೀಕ್ಷೆಯ ಕೊಠಡಿಯಲ್ಲಿ ಆರೋಗ್ಯದಲ್ಲಿ ಏರುಪೇರಾದರೆ ಮತ್ತೊಂದು ಪರೀಕ್ಷೆ ಬರುವವರೆಗೂ ಕಾಯಬೇಕಾಗಿದೆ. ಆದ್ದರಿಂದ ಇದೇ ತರಹ ಪರೀಕ್ಷೆ ಎದುರಿಸುವ ಸಮಯಗಳಲ್ಲಿ ಅಸ್ವಸ್ಥರಾಗುವ ಪರೀಕ್ಷಾರ್ಥಿಗಳಿಗೆ ಸ್ವಲ್ಪ ಸಮಯ ಆರೋಗ್ಯ ಸುಧಾರಣೆಗೆ ಅವಕಾಶ ಕಲ್ಪಿಸಿ ಅಥವಾ ಬದಲಿಯಾಗಿ ಮತ್ತೊಂದು ದಿನ ಪರೀಕ್ಷೆಗೆ ಸಂಬಂಧಪಟ್ಟವರು ಸಮ್ಮುಖದಲ್ಲಿ ಮರುಪರೀಕ್ಷೆ ಬರೆಯಲು ಸಮಯಾವಕಾಶ ಕಲ್ಪಿಸಲು ರಾಜ್ಯ, ಕೇಂದ್ರ ಸರ್ಕಾರಗಳ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…