Andolana originals

ಓದುಗರ ಪತ್ರ: ಕನ್ನಡ ಭಾಷೆ ಕಲಿಕೆ ಕಡ್ಡಾಯವಾಗಲಿ

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಯನ್ನು ಅಂಕದಿಂದ ಬಿಟ್ಟು ಗ್ರೇಡ್‌ಗೆ ಮಾತ್ರ ಮಾನ್ಯ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ಯಾವ ಭಾಷೆಯನ್ನು ತೃತೀಯ ಭಾಷೆಯಾಗಿ ಓದುತ್ತಾರೋ ಅವರಿಗೆ ಅನುಕೂಲವಾಗಿದೆ. ಆದರೆ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ರಾಜ್ಯದಲ್ಲಿ ಕನ್ನಡವನ್ನೇ ತೃತೀಯ ಭಾಷೆಯಾಗಿ ಓದುವುದರಿಂದ ಕನ್ನಡಕ್ಕೂ ಹೆಚ್ಚಿನ ನಷ್ಟವಾಗಿದೆ. ಆದ್ದರಿಂದ ಸರ್ಕಾರ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯವಾಗಿ ಕಲಿಯುವಂತೆ ದ್ವಿಭಾಷಾ ನೀತಿಯನ್ನು ಜಾರಿಗೆ ತಂದು ಕನ್ನಡವನ್ನು ಕಡ್ಡಾಯವಾಗಿ ಕಲಿಯುವಂತೆ ಶಿಕ್ಷಣ ನೀತಿಯನ್ನು ಜಾರಿ ಮಾಡಬೇಕು. ಆಗ ಮಾತ್ರ ಕನ್ನಡದ ಉಳಿವು ಸಾಧ್ಯ.

ಶಿಕ್ಷಕರೂ ಸೇರಿದಂತೆ ಅನೇಕ ಜನರು ಹಿಂದಿಯನ್ನು ರಾಷ್ಟ್ರಭಾಷೆ ಎಂದು ತಪ್ಪಾಗಿ ತಿಳಿದಿದ್ದಾರೆ ; ಹಿಂದಿ ರಾಷ್ಟ್ರಭಾಷೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಹಿಂದಿ ಕೂಡ ಕನ್ನಡದಂತೆ ಸಂವಿಧಾನದಲ್ಲಿ ಮಾನ್ಯತೆ ಪಡೆದ ೨೨ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ ಅಷ್ಟೆ.

ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

6 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

12 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

15 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

15 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

16 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

19 hours ago