Andolana originals

ಓದುಗರ ಪತ್ರ: ಕನ್ನಡ ಭಾಷೆ ಕಲಿಕೆ ಕಡ್ಡಾಯವಾಗಲಿ

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಯನ್ನು ಅಂಕದಿಂದ ಬಿಟ್ಟು ಗ್ರೇಡ್‌ಗೆ ಮಾತ್ರ ಮಾನ್ಯ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ಯಾವ ಭಾಷೆಯನ್ನು ತೃತೀಯ ಭಾಷೆಯಾಗಿ ಓದುತ್ತಾರೋ ಅವರಿಗೆ ಅನುಕೂಲವಾಗಿದೆ. ಆದರೆ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ರಾಜ್ಯದಲ್ಲಿ ಕನ್ನಡವನ್ನೇ ತೃತೀಯ ಭಾಷೆಯಾಗಿ ಓದುವುದರಿಂದ ಕನ್ನಡಕ್ಕೂ ಹೆಚ್ಚಿನ ನಷ್ಟವಾಗಿದೆ. ಆದ್ದರಿಂದ ಸರ್ಕಾರ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯವಾಗಿ ಕಲಿಯುವಂತೆ ದ್ವಿಭಾಷಾ ನೀತಿಯನ್ನು ಜಾರಿಗೆ ತಂದು ಕನ್ನಡವನ್ನು ಕಡ್ಡಾಯವಾಗಿ ಕಲಿಯುವಂತೆ ಶಿಕ್ಷಣ ನೀತಿಯನ್ನು ಜಾರಿ ಮಾಡಬೇಕು. ಆಗ ಮಾತ್ರ ಕನ್ನಡದ ಉಳಿವು ಸಾಧ್ಯ.

ಶಿಕ್ಷಕರೂ ಸೇರಿದಂತೆ ಅನೇಕ ಜನರು ಹಿಂದಿಯನ್ನು ರಾಷ್ಟ್ರಭಾಷೆ ಎಂದು ತಪ್ಪಾಗಿ ತಿಳಿದಿದ್ದಾರೆ ; ಹಿಂದಿ ರಾಷ್ಟ್ರಭಾಷೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಹಿಂದಿ ಕೂಡ ಕನ್ನಡದಂತೆ ಸಂವಿಧಾನದಲ್ಲಿ ಮಾನ್ಯತೆ ಪಡೆದ ೨೨ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ ಅಷ್ಟೆ.

ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

10 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

23 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

23 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

23 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

23 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

23 hours ago