ಓದುಗರ ಪತ್ರ
ಮಾನವ ಜನ್ಮ ಪ್ರಕೃತಿಯು ಕೊಟ್ಟ ಅಮೂಲ್ಯವಾದ ಕೊಡುಗೆ. ಸಮಸ್ಯೆಗಳಿವೆ ಎಂದು ಜೀವನವನ್ನು ಅಂತ್ಯಗೊಳಿಸಲು ಯೋಚನೆ ಮಾಡುವುದು ತಪ್ಪು. ತಾವು ಬಯಸಿದ ವಸ್ತು ಕ್ಷಣಮಾತ್ರದಲ್ಲಿ ಸಿಗಬೇಕು ಎಂದು ಬಯಸುವ ಮನುಷ್ಯ ತಾನು ಅಂದು ಕೊಂಡಿದ್ದನ್ನು ಸಾಧಿಸಲಾಗದಿದ್ದರೆ ಆತ್ಮತ್ಯೆ ಹಾದಿ ಹಿಡಿಯುತ್ತಾನೆ. ಆತ್ಮಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ನೇಹಿತರು, ಶಾಲಾ ಕಾಲೇಜುಗಳ ಪಾತ್ರ ಹಿರಿದಾಗಿರುತ್ತದೆ. ಈಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.
ಉದ್ಯೋಗ ಸಿಗದಿದ್ದಾಗ, ವಿದ್ಯಾಭ್ಯಾಸದಲ್ಲಿ, ಪ್ರೇಮದಲ್ಲಿ ವಿಫಲವಾದಾಗ, ಅನಾರೋಗ್ಯ, ದುಶ್ಚಟಕ್ಕೆ ಬಲಿಯಾದಾಗ ಹೀಗೆ ಹಲವಾರು ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರವನ್ನು ಮಾಡುತ್ತಾರೆ. ಶಾಲಾ-ಕಾಲೇಜುಗಳಲ್ಲಿ ಮನೋವೈದ್ಯರು ಮಕ್ಕಳಿಗೆ ಧೈರ್ಯ ತುಂಬಬೇಕು. ಶಿಕ್ಷಕರು ಇದರ ವಿಷಯವಾಗಿ ತಿಳಿ ಹೇಳಬೇಕು. ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಆತ್ಮಹತ್ಯೆಯ ಸುದ್ದಿಗಳನ್ನು ವೈಭವೀಕರಿಸಬಾರದು. ಬದುಕನ್ನು ಬಂದಂತೆ ಸ್ವೀಕರಿಸಬೇಕು. ಈ ಕುರಿತು ಸರ್ಕಾರಗಳು ಜಾಗೃತಿ ಮೂಡಿಸಲಿ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ. ಕಾಲೋನಿ, ಮೈಸೂರು
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…