ಓದುಗರ ಪತ್ರ
ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.
ಮಹಿಳೆಯರು ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ನೈಸರ್ಗಿಕ ಸಹಜ ಕ್ರಿಯೆಯಾಗಿರುವ ಋತುಚಕ್ರ ಎದುರಾದರೆ ಕೆಲವರು ಶುಚಿ ಪ್ಯಾಡ್ ಇಲ್ಲದೇ ಪರದಾಡು ವಂತಾಗುತ್ತದೆ.
ತಕ್ಷಣಕ್ಕೆ ಹತ್ತಿರದಲ್ಲಿ ಯಾವುದೋ ಮೆಡಿಕಲ್ ಸ್ಟೋರ್ಗಳಾಗಲಿ, ಅಂಗಡಿಗಳಾಗಿ ಸಿಗುವುದಿಲ್ಲ ಇದರಿಂದ ಹೆಣ್ಣು ಮಕ್ಕಳು ಸಾರ್ವಜನಿಕವಾಗಿ ಮುಜುಗರಕ್ಕೊಳಗಾಗಿ, ಭಯಭೀತರಾಗುತ್ತಾರೆ. ಆದ್ದರಿಂದ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸಾರ್ವಜನಿಕ ಶೌಚಾಲಯಗಳು ಸೇರಿದಂತೆ ಬಸ್ಸು ಹಾಗೂ ರೈಲಿನಲ್ಲೂ ಕಡ್ಡಾಯವಾಗಿ ಪ್ರಥಮ ಚಿಕಿತ್ಸೆ ಪೆಟ್ಟಿಗೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರೋಗ್ಯ ಇಲಾಖೆ ವತಿಯಿಂದ ಉಚಿತ ಶುಚಿ ಪ್ಯಾಡ್ ಗಳು ದೊರೆಯುವಂತೆ ವ್ಯವಸ್ಥೆ ಮಾಡಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…