Andolana originals

ಓದುಗರ ಪತ್ರ: ‘ಉದಯರವಿ’ಯನ್ನು ಸ್ಮಾರಕವನ್ನಾಗಿ ರೂಪಿಸಿ

ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಹಿನ್ನೆಲೆಯಲ್ಲಿ ಕುವೆಂಪು ಅವರ ಅಳಿಯ, ಕುವೆಂಪು ವಿವಿ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಮನೆಯನ್ನು ಸ್ಮಾರಕವನ್ನಾಗಿ ರೂಪಿಸುತ್ತೇವೆ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಕುವೆಂಪು ಅವರು ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯವನ್ನು ಬರೆದ ಉದಯರವಿ ಮನೆಯನ್ನು ಸರ್ಕಾರ ಕೂಡಲೇ ಸ್ಮಾರಕವನ್ನಾಗಿ ರೂಪಿಸಬೇಕು ಹಾಗೂ ಕುಪ್ಪಳ್ಳಿಯ ಮನೆಯಂತೆ ಉದಯರವಿಯನ್ನೂ ಪ್ರವಾಸಿ ತಾಣವಾಗಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತಕ್ಕೆ ಎಳ್ಳುನೀರು

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…

11 mins ago

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…

16 mins ago

ಹನೂರು: ಗ್ರಾಮದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಗೆ ಸಿದ್ಧತೆ

ಮಹಾದೇಶ್‌ ಎಂ ಗೌಡ  ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…

22 mins ago

ಮಹಿಳಾ ದಿನದಂದು ಮಹಾರಾಣಿ ವಾಣಿವಿಲಾಸ ಸ್ಮರಣೆ

ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…

26 mins ago

ಊರ ಕಾಯುವ ಹೆಣ್ಣು ದೇವಿಯರು ನಮ್ಮನ್ನು ಪೊರೆಯುವ ಸ್ತ್ರೀ ಚೈತನ್ಯದ ಕಥೆ ಹೇಳುವರು

ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…

31 mins ago

ಯಾಕೆ ಇವತ್ತಿನ ಈ ಮಹಿಳಾ ದಿನ?

ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…

36 mins ago