ಓದುಗರ ಪತ್ರ
ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ.
ಈ ಹಿನ್ನೆಲೆಯಲ್ಲಿ ಕುವೆಂಪು ಅವರ ಅಳಿಯ, ಕುವೆಂಪು ವಿವಿ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಮನೆಯನ್ನು ಸ್ಮಾರಕವನ್ನಾಗಿ ರೂಪಿಸುತ್ತೇವೆ ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕುವೆಂಪು ಅವರು ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯವನ್ನು ಬರೆದ ಉದಯರವಿ ಮನೆಯನ್ನು ಸರ್ಕಾರ ಕೂಡಲೇ ಸ್ಮಾರಕವನ್ನಾಗಿ ರೂಪಿಸಬೇಕು ಹಾಗೂ ಕುಪ್ಪಳ್ಳಿಯ ಮನೆಯಂತೆ ಉದಯರವಿಯನ್ನೂ ಪ್ರವಾಸಿ ತಾಣವಾಗಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…