Andolana originals

ಓದುಗರ ಪತ್ರ: ನರ – ವಾನರ !

ಓದುಗರ ಪತ್ರ: ನರ – ವಾನರ !

ಕಾಡನ್ನೂ ಬಿಡದೆ ಕಾಡಿದ
ನಾಡಿನಲ್ಲಿರಬೇಕಾದ ನರ,

ಮುಕ್ತವಾಗಲಿಲ್ಲ
ಒತ್ತುವರಿಯಿಂದ
ನಾಗರಹೊಳೆ, ಬಂಡಿಪುರ..

ಪರಿಣಾಮ ಊರು, ಕೇರಿ
ನಗರಗಳ ಹಾದಿ ಹಿಡಿದವು

ಆನೆ, ಹಂದಿ, ಚಿರತೆ,
ಹುಲಿ..,ವಾನರ !

– ಮ.ಗು.ಬಸವಣ್ಣ, ಜೆ.ಎಸ್.ಎಸ್.ಬಡಾವಣೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಅಂಗಡಿ ವ್ಯಾಪಾರಕ್ಕೆ ಅನುಮತಿ ಪಡೆದು ಬಾರ್ ಆರಂಭ!

ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…

4 mins ago

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

11 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

11 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

12 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

12 hours ago