ಮಂಡ್ಯ ಸ್ವಚ್ಛ ನಗರ ಎಂದು ಹೇಳುತ್ತಾರೆ. ಆದರೆ ಇಲ್ಲಿನ ಚಾಮುಂಡೇಶ್ವರಿ ನಗರದ ೯ನೇ ತಿರುವಿನ ರಸ್ತೆ ಬದಿಯಲ್ಲಿರುವ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ಹರಿಯುವಂತಾಗಿದೆ. ಈ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳಾದ ಕಾಲರಾ, ಡೆಂಗ್ಯು, ಚಿಕೂನ್ ಗುನ್ಯಾ ಹರಡುವ ಭೀತಿ ಎದುರಾಗಿದೆ. ಇಲ್ಲಿನ ನಾಗರಿಕರು ಸೊಳ್ಳೆಗಳ ಕಾಟದಿಂದ ಪರಿತಪಿಸುವಂತಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದ ನಗರಸಭೆಯ ಅಽಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಸಂಬಂಽಸಿದ ಅಽಕಾರಿಗಳು ಈ ಬಗ್ಗೆ ಕ್ರಮ ವಹಿಸಿ, ಚರಂಡಿ ತ್ಯಾಜ್ಯವನ್ನು ತೆರವುಗೊಳಿಸಬೇಕು. -ಸಿ. ಸಿದ್ದರಾಜು ಆಲಕೆರೆ, ಮಂಡ್ಯ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…