ಮಂಡ್ಯ ಸ್ವಚ್ಛ ನಗರ ಎಂದು ಹೇಳುತ್ತಾರೆ. ಆದರೆ ಇಲ್ಲಿನ ಚಾಮುಂಡೇಶ್ವರಿ ನಗರದ ೯ನೇ ತಿರುವಿನ ರಸ್ತೆ ಬದಿಯಲ್ಲಿರುವ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ಹರಿಯುವಂತಾಗಿದೆ. ಈ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳಾದ ಕಾಲರಾ, ಡೆಂಗ್ಯು, ಚಿಕೂನ್ ಗುನ್ಯಾ ಹರಡುವ ಭೀತಿ ಎದುರಾಗಿದೆ. ಇಲ್ಲಿನ ನಾಗರಿಕರು ಸೊಳ್ಳೆಗಳ ಕಾಟದಿಂದ ಪರಿತಪಿಸುವಂತಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದ ನಗರಸಭೆಯ ಅಽಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಸಂಬಂಽಸಿದ ಅಽಕಾರಿಗಳು ಈ ಬಗ್ಗೆ ಕ್ರಮ ವಹಿಸಿ, ಚರಂಡಿ ತ್ಯಾಜ್ಯವನ್ನು ತೆರವುಗೊಳಿಸಬೇಕು. -ಸಿ. ಸಿದ್ದರಾಜು ಆಲಕೆರೆ, ಮಂಡ್ಯ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…