ಮಂಡ್ಯ ಸ್ವಚ್ಛ ನಗರ ಎಂದು ಹೇಳುತ್ತಾರೆ. ಆದರೆ ಇಲ್ಲಿನ ಚಾಮುಂಡೇಶ್ವರಿ ನಗರದ ೯ನೇ ತಿರುವಿನ ರಸ್ತೆ ಬದಿಯಲ್ಲಿರುವ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ಹರಿಯುವಂತಾಗಿದೆ. ಈ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳಾದ ಕಾಲರಾ, ಡೆಂಗ್ಯು, ಚಿಕೂನ್ ಗುನ್ಯಾ ಹರಡುವ ಭೀತಿ ಎದುರಾಗಿದೆ. ಇಲ್ಲಿನ ನಾಗರಿಕರು ಸೊಳ್ಳೆಗಳ ಕಾಟದಿಂದ ಪರಿತಪಿಸುವಂತಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳದ ನಗರಸಭೆಯ ಅಽಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಸಂಬಂಽಸಿದ ಅಽಕಾರಿಗಳು ಈ ಬಗ್ಗೆ ಕ್ರಮ ವಹಿಸಿ, ಚರಂಡಿ ತ್ಯಾಜ್ಯವನ್ನು ತೆರವುಗೊಳಿಸಬೇಕು. -ಸಿ. ಸಿದ್ದರಾಜು ಆಲಕೆರೆ, ಮಂಡ್ಯ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…