Andolana originals

ಓದುಗರ ಪತ್ರ: ಯುವ ಸಂಭ್ರಮದಲ್ಲಿ ಹಲವಾರು ತೊಡಕುಗಳು!

ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮವು ಅನೇಕ ತೊಡಕುಗಳಿಂದ ಕೂಡಿದ್ದು, ವ್ಯವಸ್ಥಿತವಾಗಿ ಆಯೋಜನೆಗೊಂಡಿರಲಿಲ್ಲ ಎಂದೆನಿಸಿತು.
ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನೃತ್ಯ ತಂಡಗಳ ಆಯ್ಕೆಯಲ್ಲಿಯೂ ಯಾವುದೇ ಮಾನದಂಡಗಳಿರಲಿಲ್ಲ. ಇದರಿಂದಾಗಿ ಸಾಕಷ್ಟು ನೃತ್ಯಗಳು ಪುನರಾವರ್ತನೆಯಾದವು, ಅಲ್ಲದೆ ಭಾಗವಹಿಸುವ ತಂಡಗಳ ಸಂಖ್ಯೆಯೂ ಹೆಚ್ಚಾಗಿದ್ದರಿಂದ ಅನೇಕ ತಂಡಗಳಿಗೆ ಪೂರ್ಣ ನೃತ್ಯ ಮಾಡಲು ಅವಕಾಶ ನೀಡದೆ ಆಯೋಜಕರು ತಮ್ಮಿಚ್ಛೆಯಂತ ಅರ್ಧದಲ್ಲಿಯೇ ದೃಶ್ಯಗಳನ್ನು ನಿಲ್ಲಿಸಿದರು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ವೇದಕೆ ಹತ್ತುವ ಅವಕಾಶವೇ ಸಿಗಲಿಲ್ಲ, ಅಲ್ಲದೆ ದೂರದ ಊರುಗಳಿಂದ ಬಂದಿದ್ದ : ನೃತ್ಯವನ್ನು ಪ್ರದರ್ಶಿಸಲಾಗದೆ ನಿರಾಸೆಯಿಂದ ಹಿಂದಿರುಗುವಂತಾಯಿತು.
ಮುಂದಿನ ಬಾರಿಯಾದರೂ ಆಯೋಜಕರು ಯುವಸಂಭ್ರಮ ಕಾರ್ಯಕ್ರಮವನ್ನು ಯಾವುದೇ ತೊಡಕುಗಳಿಲ್ಲದೆ ಯಶಸ್ವಿಯಾಗಿ ಆಯೋಜಿಸಲಿ.
-ಸೇವಂತಿ, ಚಾಮರಾಜಪುರಂ, ಮೈಸೂರು.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

31 mins ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

4 hours ago