ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮವು ಅನೇಕ ತೊಡಕುಗಳಿಂದ ಕೂಡಿದ್ದು, ವ್ಯವಸ್ಥಿತವಾಗಿ ಆಯೋಜನೆಗೊಂಡಿರಲಿಲ್ಲ ಎಂದೆನಿಸಿತು.
ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನೃತ್ಯ ತಂಡಗಳ ಆಯ್ಕೆಯಲ್ಲಿಯೂ ಯಾವುದೇ ಮಾನದಂಡಗಳಿರಲಿಲ್ಲ. ಇದರಿಂದಾಗಿ ಸಾಕಷ್ಟು ನೃತ್ಯಗಳು ಪುನರಾವರ್ತನೆಯಾದವು, ಅಲ್ಲದೆ ಭಾಗವಹಿಸುವ ತಂಡಗಳ ಸಂಖ್ಯೆಯೂ ಹೆಚ್ಚಾಗಿದ್ದರಿಂದ ಅನೇಕ ತಂಡಗಳಿಗೆ ಪೂರ್ಣ ನೃತ್ಯ ಮಾಡಲು ಅವಕಾಶ ನೀಡದೆ ಆಯೋಜಕರು ತಮ್ಮಿಚ್ಛೆಯಂತ ಅರ್ಧದಲ್ಲಿಯೇ ದೃಶ್ಯಗಳನ್ನು ನಿಲ್ಲಿಸಿದರು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ವೇದಕೆ ಹತ್ತುವ ಅವಕಾಶವೇ ಸಿಗಲಿಲ್ಲ, ಅಲ್ಲದೆ ದೂರದ ಊರುಗಳಿಂದ ಬಂದಿದ್ದ : ನೃತ್ಯವನ್ನು ಪ್ರದರ್ಶಿಸಲಾಗದೆ ನಿರಾಸೆಯಿಂದ ಹಿಂದಿರುಗುವಂತಾಯಿತು.
ಮುಂದಿನ ಬಾರಿಯಾದರೂ ಆಯೋಜಕರು ಯುವಸಂಭ್ರಮ ಕಾರ್ಯಕ್ರಮವನ್ನು ಯಾವುದೇ ತೊಡಕುಗಳಿಲ್ಲದೆ ಯಶಸ್ವಿಯಾಗಿ ಆಯೋಜಿಸಲಿ.
-ಸೇವಂತಿ, ಚಾಮರಾಜಪುರಂ, ಮೈಸೂರು.
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…