ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮವು ಅನೇಕ ತೊಡಕುಗಳಿಂದ ಕೂಡಿದ್ದು, ವ್ಯವಸ್ಥಿತವಾಗಿ ಆಯೋಜನೆಗೊಂಡಿರಲಿಲ್ಲ ಎಂದೆನಿಸಿತು.
ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನೃತ್ಯ ತಂಡಗಳ ಆಯ್ಕೆಯಲ್ಲಿಯೂ ಯಾವುದೇ ಮಾನದಂಡಗಳಿರಲಿಲ್ಲ. ಇದರಿಂದಾಗಿ ಸಾಕಷ್ಟು ನೃತ್ಯಗಳು ಪುನರಾವರ್ತನೆಯಾದವು, ಅಲ್ಲದೆ ಭಾಗವಹಿಸುವ ತಂಡಗಳ ಸಂಖ್ಯೆಯೂ ಹೆಚ್ಚಾಗಿದ್ದರಿಂದ ಅನೇಕ ತಂಡಗಳಿಗೆ ಪೂರ್ಣ ನೃತ್ಯ ಮಾಡಲು ಅವಕಾಶ ನೀಡದೆ ಆಯೋಜಕರು ತಮ್ಮಿಚ್ಛೆಯಂತ ಅರ್ಧದಲ್ಲಿಯೇ ದೃಶ್ಯಗಳನ್ನು ನಿಲ್ಲಿಸಿದರು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ವೇದಕೆ ಹತ್ತುವ ಅವಕಾಶವೇ ಸಿಗಲಿಲ್ಲ, ಅಲ್ಲದೆ ದೂರದ ಊರುಗಳಿಂದ ಬಂದಿದ್ದ : ನೃತ್ಯವನ್ನು ಪ್ರದರ್ಶಿಸಲಾಗದೆ ನಿರಾಸೆಯಿಂದ ಹಿಂದಿರುಗುವಂತಾಯಿತು.
ಮುಂದಿನ ಬಾರಿಯಾದರೂ ಆಯೋಜಕರು ಯುವಸಂಭ್ರಮ ಕಾರ್ಯಕ್ರಮವನ್ನು ಯಾವುದೇ ತೊಡಕುಗಳಿಲ್ಲದೆ ಯಶಸ್ವಿಯಾಗಿ ಆಯೋಜಿಸಲಿ.
-ಸೇವಂತಿ, ಚಾಮರಾಜಪುರಂ, ಮೈಸೂರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…