ಲಕ್ಷ …ಕೋಟಿಯಾಗಲಿ !
ಓ ನನ್ನ ಒಲವಿನ
ಬೆಳಗಿನ ಆಂದೋಲನ
ಎನಿತು ಬಣ್ಣಿಸಲಿ ನಿನ್ನ ಹಾಡು-ಪಾಡು…
ಮೈಸೂರಿನಲ್ಲಿ ಮಲ್ಲಿಗೆಯಂತೆ
ಅರಳಿದ ನಿನ್ನ ವೃತ್ತಿ ಪ್ರೀತಿ..
ಹತ್ತಾರು ಜಿಲ್ಲೆಗಳಿಗೂ
ಹಬ್ಬಿ ಹಂದರವಾಯಿತು
ದನಿ ಇಲ್ಲದವರಿಗೆ ದನಿಯಾದೆ
ನಿಲ್ದಾಣದಿ ನಿಂತವರಿಗೆ ನೆರಳಾದೆ
ಅಯ್ಯೋ ಎಂದವರಿಗೆ ಆಸರೆಯಾದೆ ಒಂದೇ ಎರಡೇ..!
ನಿನ್ನ ಸಾಧನೆಯ ಹಾದಿಯಲ್ಲಿ..
ಮತ್ತೊಂದು ಮೈಲಿಗಲ್ಲು!
’ಇನ್ ಸ್ಟಾ ಪುಟ’
ಇಂದು, ಲಕ್ಷ ದಾಟಿತು
ನಿನ್ನ ಹಿಂಬಾಲಕರ ಪಡೆ
ನಾಳೆ, ಕೋಟಿಯಾಗುವುದು ದಿಟ!
-ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…