ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ ಬಡಿದ ಭೀಕರ ಪೆಟ್ಟು. ಜವಾಬ್ದಾರಿಯುತ ಅಧ್ಯಕ್ಷರೇ ಆರ್ಥಿಕ ವಂಚನೆಯ ಆರೋಪ ಎದುರಿಸಿ ಆಜೀವ ಸದಸ್ಯತ್ವ ಕಳೆದುಕೊಳ್ಳುವಂತಾಗಿರುವುದು ನಾಲ್ಕು ಲಕ್ಷಕ್ಕೂ ಅಧಿಕ ಸದಸ್ಯರ ನಂಬಿಕೆಗೆ ಎಸಗಿದ ಮಹಾ ದ್ರೋಹವಾಗಿದೆ. ಈ ಸಾಂಸ್ಕೃತಿಕ ಪತನವನ್ನು ತಡೆಯಲು ಸರ್ಕಾರವು ತಕ್ಷಣವೇ ಕಠಿಣ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆಯ ಮೂಲಕ ದುರುಪಯೋಗವಾದ ಸಾರ್ವಜನಿಕರ ಹಣವನ್ನು ವಸೂಲಿ ಮಾಡಬೇಕು. ಆಡಳಿತಾಧಿಕಾರಿ ಆಳ್ವಿಕೆಯನ್ನು ದೀರ್ಘಕಾಲ ಮುಂದುವರಿಸದೆ ತಕ್ಷಣ ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ವೆಚ್ಚ ತಗ್ಗಿಸಲು ಡಿಜಿಟಲ್ ಮತದಾನ ಜಾರಿಗೊಳಿಸಬೇಕು. ಅಧ್ಯಕ್ಷರ ಸರ್ವಾಧಿಕಾರಕ್ಕೆ ಬ್ರೇಕ್ ಹಾಕಿ, ಬೈಲಾ ತಿದ್ದುಪಡಿಯ ಮೂಲಕ ಮಹಿಳೆಯರು ಹಿಂದುಳಿದ ವರ್ಗಗಳಿಗೆ ಕಡ್ಡಾಯ ಮೀಸಲಾತಿ ಹಾಗೂ ಸಮಾನ ಪ್ರಾತಿನಿಧ್ಯ ಕಲ್ಪಿಸಿ ಪರಿಷತ್ತಿನ ಸ್ವಾಯತ್ತತೆಯನ್ನು ರಕ್ಷಿಸಬೇಕು.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…