Andolana originals

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ ಬಡಿದ ಭೀಕರ ಪೆಟ್ಟು. ಜವಾಬ್ದಾರಿಯುತ ಅಧ್ಯಕ್ಷರೇ ಆರ್ಥಿಕ ವಂಚನೆಯ ಆರೋಪ ಎದುರಿಸಿ ಆಜೀವ ಸದಸ್ಯತ್ವ ಕಳೆದುಕೊಳ್ಳುವಂತಾಗಿರುವುದು ನಾಲ್ಕು ಲಕ್ಷಕ್ಕೂ ಅಧಿಕ ಸದಸ್ಯರ ನಂಬಿಕೆಗೆ ಎಸಗಿದ ಮಹಾ ದ್ರೋಹವಾಗಿದೆ. ಈ ಸಾಂಸ್ಕೃತಿಕ ಪತನವನ್ನು ತಡೆಯಲು ಸರ್ಕಾರವು ತಕ್ಷಣವೇ ಕಠಿಣ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆಯ ಮೂಲಕ ದುರುಪಯೋಗವಾದ ಸಾರ್ವಜನಿಕರ ಹಣವನ್ನು ವಸೂಲಿ ಮಾಡಬೇಕು. ಆಡಳಿತಾಧಿಕಾರಿ ಆಳ್ವಿಕೆಯನ್ನು ದೀರ್ಘಕಾಲ ಮುಂದುವರಿಸದೆ ತಕ್ಷಣ ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ವೆಚ್ಚ ತಗ್ಗಿಸಲು ಡಿಜಿಟಲ್ ಮತದಾನ ಜಾರಿಗೊಳಿಸಬೇಕು. ಅಧ್ಯಕ್ಷರ ಸರ್ವಾಧಿಕಾರಕ್ಕೆ ಬ್ರೇಕ್ ಹಾಕಿ, ಬೈಲಾ ತಿದ್ದುಪಡಿಯ ಮೂಲಕ ಮಹಿಳೆಯರು ಹಿಂದುಳಿದ ವರ್ಗಗಳಿಗೆ ಕಡ್ಡಾಯ ಮೀಸಲಾತಿ ಹಾಗೂ ಸಮಾನ ಪ್ರಾತಿನಿಧ್ಯ ಕಲ್ಪಿಸಿ ಪರಿಷತ್ತಿನ ಸ್ವಾಯತ್ತತೆಯನ್ನು ರಕ್ಷಿಸಬೇಕು.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

1 hour ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

1 hour ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

1 hour ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

1 hour ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

2 hours ago

ಗಟ್ಟವಾಡಿಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ

ಪಿ.ಶಿವಕುಮಾರ್ ಜೆಜೆಎಂ ಯೋಜನೆ ವಿಫಲ; ನೀರಿಗಾಗಿ ಪಂಪ್‌ಸೆಟ್‌ಗಳಿಗೆ ಅಲೆದಾಡುತ್ತಿರುವ ಗ್ರಾಮಸ್ಥರು ದೊಡ್ಡ ಕವಲಂದೆ: ನಂಜನಗೂಡು ತಾಲ್ಲೂಕಿನ ಗಟ್ಟವಾಡಿಪುರ ಗ್ರಾಮದಲ್ಲಿ ಒಂದು…

2 hours ago