ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’ ವಾಗಿರುವ ಈ ನಮ್ಮ ನಾಡಿಗೆ ಇಂತಹ ಕೆಲವು ಸಂಘರ್ಷಗಳಿಂದ ಕಪ್ಪು ಚುಕ್ಕೆ ಬಿದ್ದಿದೆ. ಕೋಮು ಸಂಘರ್ಷವನ್ನು ನಿವಾರಿಸಿ ಸಮಾಜದಲ್ಲಿ ಶಾಂತಿ ಸ್ಥಾಪಿಸಲು ಸಾಮಾಜಿಕ ಸಂಘಟನೆಗಳ ಹೋರಾಟಗಾರರು, ಪ್ರಗತಿಪರರು, ನಗರಗಳ ಕೇಂದ್ರ ಭಾಗಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಶಾಂತಿ, ಸೌಹಾರ್ದ ಸಭೆ ಹಾಗೂ ಸಮ್ಮೇಳನಗಳು ನಡೆಸಿ ಶಾಂತಿ, ಸೌಹಾರ್ದತೆಯ ಸಂದೇಶವನ್ನು ಸಾರುವ ಮೂಲಕ ಜನರ ಮನದಲ್ಲಿ ಶಾಂತಿಯ ಬೆಳಕನ್ನು ಹರಿಸಲಿ.
– ಪಿ .ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…