Andolana originals

ಓದುಗರ ಪತ್ರ: ಮೈಸೂರು ನಿವೃತ್ತರ ಸ್ವರ್ಗವೇ ಆಗಿರಲಿ

ವಾಯುಗುಣ ಮಟ್ಟ ಸೂಚ್ಯಂಕ (ವಿವಿಎಎಚ್)ಪಟ್ಟಿಯಲ್ಲಿ, ರಾಜ್ಯದ ಸಾಂಸ್ಕ ತಿಕ ನಗರಿ ಮೈಸೂರು ರಾಷ್ಟ್ರಮಟ್ಟದಲ್ಲಿ ೩ನೇ ಸ್ಥಾನವನ್ನು ಮತ್ತು ರಾಜ್ಯಮಟ್ಟದಲ್ಲಿ ಮೊದಲನೇ ಸ್ಥಾನದಲ್ಲಿ ಇರುವುದಾಗಿ ಕೇಂದ್ರ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಅಲ್ಲದೇ ದೇಶದ ಮೊದಲ ೧೦ ಸ್ವಚ್ಛ ನಗರಗಳಲ್ಲಿ ಕರ್ನಾಟಕದ ಮೂರು ನಗರಗಳು, ಅಂದರೆ ಮೈಸೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳು ಸ್ಥಾನ ಪಡೆದಿರುವುದು ರಾಜ್ಯದ ಜನತೆಗೆ ಹೆಮ್ಮೆಯ ಸಂಗತಿ.

ಮೈಸೂರು ನಗರವು ‘ನಿವೃತ್ತರ ಸ್ವರ್ಗ’ ಎನಿಸಿದೆ, ಈ ಕಾರಣಕ್ಕಾಗಿಯೇ ಮೈಸೂರು ನಗರವು ರಾಷ್ಟ್ರದಲ್ಲೇ ವಾಸಿಸಲು ಯೋಗ್ಯವಾದ ಸ್ಥಳವೆಂದು ಇತ್ತೀಚಿನ ದಿನಗಳಲ್ಲಿ ರಾಜ್ಯದ ಅಕ್ಕ-ಪಕ್ಕದ ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಮತ್ತು ರಾಜಸ್ಥಾನ, ಮತ್ತಿತರ ರಾಜ್ಯಗಳ ಕೆಲವು ಶ್ರೀಮಂತ ವರ್ಗದ ಜನರು ಮೈಸೂರು ನಗರದಲ್ಲಿ ದುಬಾರಿ ಬೆಲೆಗೆ ನಿವೇಶನ ಖರೀದಿಸಿ ವಿಲಾಸಿ ಬಂಗಲೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೇ ಮೈಸೂರು ನಗರ ಕೂಡ ಮುಂದೊಂದು ದಿನ ವಾಯುಮಾಲಿನ್ಯದಿಂದ ಕುಲುಷಿತ ವಾಗಬಹುದು, ‘ಮೈಸೂರು ಈಗಿರುವಂತೆಯೇ ಸಾಂಸ್ಕೃತಿಕ ನಗರಿಯೇ ಆಗಿರಲಿ’ ನಿವೃತ್ತರ ಸ್ವರ್ಗವೇ ಆಗಿ ಉಳಿಯಲಿ.

 -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

2 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

3 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

4 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

7 hours ago