Andolana originals

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ ಓ.ಎಲ್. ನಾಗಭೂಷಣ ಸ್ವಾಮಿ, ರಾಜೇಂದ್ರ ಚೆನ್ನಿ, ಸುರೇಶ್ ಕಂಜರ್ಪಣೆ ಅವರ ಲೇಖನಗಳ ನ್ನಾದರಿಸಿದ ‘ದೇವನೂರಿಗೆ ಆಗಮಿಸಿದ ಪಂಪ’ ಎಂಬ ಶೀರ್ಷಿಕೆ ದೇವನೂರರ ವ್ಯಕ್ತಿತ್ವಕ್ಕೆ ಪೂರಕ ಮತ್ತು ಅರ್ಥಪೂರ್ಣ ಎನಿಸಿತು. ಓ.ಎಲ್.ಎನ್ ಅವರ ‘ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು ’ ಇದುವರೆಗೂ ಅಜ್ಞಾತವಾಗಿದ್ದ ಅವರ ಒಡನಾಟದ ಕೆಲ ಆಪ್ತ ವಿವರಗಳು ಹೊಸ ತಲೆಮಾರಿನ ಲೇಖಕ, ಓದುಗ, ವಿಮರ್ಶಕರಿಗೆ ಪ್ರಸ್ತುತ ಹಾಗೂ ಆಗಾಗ ಮೆಲುಕು ಹಾಕಲು ದಕ್ಕಿರುವಂತಿವೆ. ಹಾಗಾಗಿ ಓ.ಎಲ್.ಎನ್. ಅವರ ಈ ಬರಹ ದೇವನೂರರ ಒಟ್ಟು ವ್ಯಕ್ತಿತ್ವವನ್ನು ಕಟ್ಟಿಕೊಡುತ್ತದೆ. ಇನ್ನು ಸುರೇಶ್ ಕಂಜರ್ಪಣೆ ಅವರ ‘ದೇಮ ಎಂಬ ನೈತಿಕ ಕೈಮರ’ ರಾಜೇಂದ್ರ ಚೆನ್ನಿ ಅವರ ‘ಎಲ್ಲಾ ಮನೆಗಳ ಜೋತಮ್ಮದಿರು ಹರಸಲಿ’ ಬರಹಗಳು ದೇವನೂರರನ್ನು ಗ್ರಹಿಸಲು ಇನ್ನಷ್ಟು ಸಹಕಾರಿಯಾದವು.

– ಎಂ.ಜವರಾಜ್, ಮೈಸೂರು

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago