ಓದುಗರ ಪತ್ರ
ಹಾಲು… ಜೇನು!
ರಾಜ್ಯದಲ್ಲಿ ಈಗ ಎಲ್ಲೆಲ್ಲೂ
ಹಾಲು-ಜೇನುಗಳದೇ ಸುದ್ದಿ!
ಹಾಗಂತ ರಾಜ್ಯದಲ್ಲಿ ತುಂಬಿ
ತುಳುಕುತ್ತಿಲ್ಲ ಸಮೃದ್ಧಿ!
ಬೆಲೆ ಏರಿಸಿಕೊಂಡ ಹಾಲು
ಗ್ರಾಹಕನ ಪಾಲಿಗಾಗಿದೆ ಹುಳಿ,
ಮಧು ಬಲೆಯಲ್ಲಿ ಸಿಲುಕಿದ
ಗಿರಾಕಿಗಳ ಪಾಲಿಗೆ
ಕಚ್ಚಿದಂತಾಗಿದೆ ಜೇನು!
-ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…