ಓದುಗರ ಪತ್ರ
ನವೆಂಬರ್ನಿಂದ ಜನವರಿಯವರೆಗೆ ಚಿಕ್ಕ ಮಕ್ಕಳು ಹಾಗೂ ೫೦ರ ನಂತರದ ಮಹಿಳೆಯರು, ಪುರುಷರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಾರೆ. ವರ್ಷದಿಂದ ವರ್ಷಕ್ಕೆ ಶಬರಿಯಾತ್ರೆಗೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಯಿಲೆ ಕಾಣಿಸಿಕೊಂಡಿದೆ. ಇದು ನೀರಿನಿಂದ ಹರಡುವ ಕಾಯಿಲೆಯಾಗಿದ್ದು, ಶಬರಿಮಲೆ ಯಾತ್ರಿಗಳು ಸ್ನಾನ ಮಾಡುವಾಗ ಮೂಗಿನಿಂದ ಅಮೀಬಾ ವೈರಸ್ ಪ್ರವೇಶಿಸದಂತೆ ಜಾಗ್ರತೆ ವಹಿಸಬೇಕಾಗಿದೆ ಎನ್ನಲಾಗಿದೆ.
ಶಬರಿಮಲೆಯಲ್ಲಿ ಯಾತ್ರಿಗಳ ದಟ್ಟಣೆಯಿಂದ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸುವ ಸಾಧ್ಯತೆಯಿರುವುದರಿಂದ ಪ್ರತಿ ದಿನಕ್ಕೆ ನಿಗದಿತ ಸಂಖ್ಯೆಯ ಯಾತ್ರಿಕರನ್ನು ಮಿತಿಗೊಳಿಸುವ ಮೂಲಕ ಕೇರಳ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್.ಬಿ.ಎಂ. ಕಾಲೋನಿ, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…