Andolana originals

ಓದುಗರ ಪತ್ರ: ಶಬರಿಮಲೆ ಯಾತ್ರಿಕರ ಆರೋಗ್ಯದ ಮೇಲೆ ನಿಗಾ ವಹಿಸಿ

ನವೆಂಬರ್‌ನಿಂದ ಜನವರಿಯವರೆಗೆ ಚಿಕ್ಕ ಮಕ್ಕಳು ಹಾಗೂ ೫೦ರ ನಂತರದ ಮಹಿಳೆಯರು, ಪುರುಷರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಾರೆ. ವರ್ಷದಿಂದ ವರ್ಷಕ್ಕೆ ಶಬರಿಯಾತ್ರೆಗೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಯಿಲೆ ಕಾಣಿಸಿಕೊಂಡಿದೆ. ಇದು ನೀರಿನಿಂದ ಹರಡುವ ಕಾಯಿಲೆಯಾಗಿದ್ದು, ಶಬರಿಮಲೆ ಯಾತ್ರಿಗಳು ಸ್ನಾನ ಮಾಡುವಾಗ ಮೂಗಿನಿಂದ ಅಮೀಬಾ ವೈರಸ್ ಪ್ರವೇಶಿಸದಂತೆ ಜಾಗ್ರತೆ ವಹಿಸಬೇಕಾಗಿದೆ ಎನ್ನಲಾಗಿದೆ.

ಶಬರಿಮಲೆಯಲ್ಲಿ ಯಾತ್ರಿಗಳ ದಟ್ಟಣೆಯಿಂದ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸುವ ಸಾಧ್ಯತೆಯಿರುವುದರಿಂದ ಪ್ರತಿ ದಿನಕ್ಕೆ ನಿಗದಿತ ಸಂಖ್ಯೆಯ ಯಾತ್ರಿಕರನ್ನು ಮಿತಿಗೊಳಿಸುವ ಮೂಲಕ ಕೇರಳ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.

-ಎಂ. ಎಸ್. ಉಷಾ ಪ್ರಕಾಶ್, ಎಸ್.ಬಿ.ಎಂ. ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

3 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

3 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

4 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

5 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

5 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

13 hours ago