ಓದುಗರ ಪತ್ರ
ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಬಿಹಾರ ಮೂಲದ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿರುವ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಮಾನವ ಪ್ರೀತಿ, ಮಮತೆ, ವಾತ್ಸಲ್ಯ, ಸ್ನೇಹ ಹಾಗೂ ಸಂಬಂಧಕ್ಕಿಂತ ಕ್ಷಣಿಕ ಸುಖಕ್ಕೆ ಪ್ರಾಶಸ್ತ್ಯ ಕೊಟ್ಟು ಮೌಲ್ಯಗಳನ್ನು, ಸಂಬಂಧಗಳನ್ನು ಗಾಳಿಗೆ ತೂರಿ ಈ ರೀತಿಯ ಪಾಪದ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದು ತರವಲ್ಲ. ಹೆಣ್ಣುಮಕ್ಕಳ ಮೇಲಿನ ಪೈಶಾಚಿಕ ಕೃತ್ಯಗಳು ನಿಲ್ಲಬೇಕಿದೆ. ಜೊತೆಗೆ ಪೊಲೀಸರು ಹಾಗೂ ಸರ್ಕಾರ ತಪ್ಪು ಮಾಡಿದ ವ್ಯಕ್ತಿ ಯಾರೇ ಆಗಿರಲಿ ಹೆಡೆಮುರಿ ಕಟ್ಟಿ ತಕ್ಕ ಶಾಸ್ತಿಯನ್ನು ಮಾಡಲೇಬೇಕಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಪೊಲೀಸರ ಕಾರ್ಯ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು .
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…