Andolana originals

ಓದುಗರ ಪತ್ರ: ಅಸ್ಸಾದಿಯವರ ಸಾವು ದೇಶಕ್ಕೆ ತುಂಬಲಾರದ ನಷ್ಟ

ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಚಾರಿಕ ಚಿಂತನೆಯ ಉಪನ್ಯಾಸವನ್ನು ನೀಡುವುದರ ಮೂಲಕ ಪ್ರಖ್ಯಾತಿ ಪಡೆದಿದ್ದ ಚಿಂತಕ ಪ್ರೊ. ಮುಜಾಪರ್ ಅಸ್ಸಾದಿಯ ವರ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ.

ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಕುರಿತು ವಿಶೇಷ ಅಧ್ಯಯನ ನಡೆಸಿ ಅವರ ಸಂಕಷ್ಟದ ಜೀವನವನ್ನು ಸಮಾಜದ ಮುಂದೆ ತೆರೆದಿಟ್ಟ ಅಸ್ಸಾದಿಯವರು ಆದಿವಾಸಿಗಳ ಜೀವನಮಟ್ಟ ಸುಸ್ಥಿರವಾಗಿ ಬೆಳವಣಿಗೆಯಾ ಪ್ರಮುಖ ಪಾತ್ರವಹಿಸಿದರು. ಅನೇಕ ಸಂಶೋಧನಾ ವರದಿಗಳನ್ನು, ಪುಸ್ತಕಗಳನ್ನು ಬರೆದಿರುವ ಮುಜಾಪರ್ ಅಸ್ಸಾದಿಯವರ ಅನೇಕ ಬರಹಗಳು ಆಡಳಿತ ವಲಯಕ್ಕೆ ಮಾರ್ಗದರ್ಶನವನ್ನು ನೀಡುತ್ತಿವೆ. ಇವರಿಗೆ ಅನೇಕ ಪ್ರಶಸ್ತಿಗಳೂ ಲಭಿಸಿವೆ. ಅಸ್ಸಾದಿಯವರು ಸಾಕಷ್ಟು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದರು. ಅಲ್ಲದೆ ಅನೇಕ ಸಂಶೋಧನಾ ವಿದ್ಯಾರ್ಥಿಗಳೂ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದಾರೆ. ಇಂತಹ ಚಿಂತಕರನ್ನು ಅಗಲಿಕೆಯಿಂದ ಭಾರತಕ್ಕೆ ತುಂಬಲಾರದ ನಷ್ಟವಾಗಿದೆ.

-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗg

 

andolana

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

3 mins ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

3 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

6 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

23 hours ago