Andolana originals

ಓದುಗರ ಪತ್ರ: ಅಸ್ಸಾದಿಯವರ ಸಾವು ದೇಶಕ್ಕೆ ತುಂಬಲಾರದ ನಷ್ಟ

ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಚಾರಿಕ ಚಿಂತನೆಯ ಉಪನ್ಯಾಸವನ್ನು ನೀಡುವುದರ ಮೂಲಕ ಪ್ರಖ್ಯಾತಿ ಪಡೆದಿದ್ದ ಚಿಂತಕ ಪ್ರೊ. ಮುಜಾಪರ್ ಅಸ್ಸಾದಿಯ ವರ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ.

ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಕುರಿತು ವಿಶೇಷ ಅಧ್ಯಯನ ನಡೆಸಿ ಅವರ ಸಂಕಷ್ಟದ ಜೀವನವನ್ನು ಸಮಾಜದ ಮುಂದೆ ತೆರೆದಿಟ್ಟ ಅಸ್ಸಾದಿಯವರು ಆದಿವಾಸಿಗಳ ಜೀವನಮಟ್ಟ ಸುಸ್ಥಿರವಾಗಿ ಬೆಳವಣಿಗೆಯಾ ಪ್ರಮುಖ ಪಾತ್ರವಹಿಸಿದರು. ಅನೇಕ ಸಂಶೋಧನಾ ವರದಿಗಳನ್ನು, ಪುಸ್ತಕಗಳನ್ನು ಬರೆದಿರುವ ಮುಜಾಪರ್ ಅಸ್ಸಾದಿಯವರ ಅನೇಕ ಬರಹಗಳು ಆಡಳಿತ ವಲಯಕ್ಕೆ ಮಾರ್ಗದರ್ಶನವನ್ನು ನೀಡುತ್ತಿವೆ. ಇವರಿಗೆ ಅನೇಕ ಪ್ರಶಸ್ತಿಗಳೂ ಲಭಿಸಿವೆ. ಅಸ್ಸಾದಿಯವರು ಸಾಕಷ್ಟು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದರು. ಅಲ್ಲದೆ ಅನೇಕ ಸಂಶೋಧನಾ ವಿದ್ಯಾರ್ಥಿಗಳೂ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದಾರೆ. ಇಂತಹ ಚಿಂತಕರನ್ನು ಅಗಲಿಕೆಯಿಂದ ಭಾರತಕ್ಕೆ ತುಂಬಲಾರದ ನಷ್ಟವಾಗಿದೆ.

-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗg

 

andolana

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

32 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago