Andolana originals

ಓದುಗರ ಪತ್ರ: ಅಸ್ಸಾದಿಯವರ ಸಾವು ದೇಶಕ್ಕೆ ತುಂಬಲಾರದ ನಷ್ಟ

ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಚಾರಿಕ ಚಿಂತನೆಯ ಉಪನ್ಯಾಸವನ್ನು ನೀಡುವುದರ ಮೂಲಕ ಪ್ರಖ್ಯಾತಿ ಪಡೆದಿದ್ದ ಚಿಂತಕ ಪ್ರೊ. ಮುಜಾಪರ್ ಅಸ್ಸಾದಿಯ ವರ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ.

ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಕುರಿತು ವಿಶೇಷ ಅಧ್ಯಯನ ನಡೆಸಿ ಅವರ ಸಂಕಷ್ಟದ ಜೀವನವನ್ನು ಸಮಾಜದ ಮುಂದೆ ತೆರೆದಿಟ್ಟ ಅಸ್ಸಾದಿಯವರು ಆದಿವಾಸಿಗಳ ಜೀವನಮಟ್ಟ ಸುಸ್ಥಿರವಾಗಿ ಬೆಳವಣಿಗೆಯಾ ಪ್ರಮುಖ ಪಾತ್ರವಹಿಸಿದರು. ಅನೇಕ ಸಂಶೋಧನಾ ವರದಿಗಳನ್ನು, ಪುಸ್ತಕಗಳನ್ನು ಬರೆದಿರುವ ಮುಜಾಪರ್ ಅಸ್ಸಾದಿಯವರ ಅನೇಕ ಬರಹಗಳು ಆಡಳಿತ ವಲಯಕ್ಕೆ ಮಾರ್ಗದರ್ಶನವನ್ನು ನೀಡುತ್ತಿವೆ. ಇವರಿಗೆ ಅನೇಕ ಪ್ರಶಸ್ತಿಗಳೂ ಲಭಿಸಿವೆ. ಅಸ್ಸಾದಿಯವರು ಸಾಕಷ್ಟು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದರು. ಅಲ್ಲದೆ ಅನೇಕ ಸಂಶೋಧನಾ ವಿದ್ಯಾರ್ಥಿಗಳೂ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದಾರೆ. ಇಂತಹ ಚಿಂತಕರನ್ನು ಅಗಲಿಕೆಯಿಂದ ಭಾರತಕ್ಕೆ ತುಂಬಲಾರದ ನಷ್ಟವಾಗಿದೆ.

-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗg

 

andolana

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago