ಓದುಗರ ಪತ್ರ
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ) ಮೈಸೂರಿನ ಸ್ಥಳೀಯ ಕೈಗಾರಿಕೋದ್ಯಮದ ಹೆಗ್ಗುರುತಾಗಿದೆ. ಈ ಉತ್ಪನ್ನವು ರಾಜ್ಯದಲ್ಲೇ ಅಲ್ಲ ಹೊರ ರಾಜ್ಯಗಳಲ್ಲೂ ಮನೆ ಮಾತಾಗಿದೆ.
ಬಿ.ವಿ.ಪಂಡಿತರು ನಂಜನಗೂಡಿನಲ್ಲಿ ಸ್ಥಾಪಿಸಿದ ಸದ್ವೈದ್ಯ ಶಾಲಾ ನೂರು ವರ್ಷಗಳನ್ನು ಪೂರೈಸಿದ್ದು, ನೂರಾರು ಮಂದಿಗೆ ಉದ್ಯೋಗ ನೀಡುವ ಮೂಲಕ ಅವರ ಜೀವನ ಭದ್ರತೆಗೂ ಸಹಾಯವಾಗಿದೆ. ಆದರೆ ಆಯುರ್ವೇದ ಔಷಧಗಳ ಮೂಲಕ ಸಮಾಜಸೇವೆ ಮಾಡಿದ್ದ ಬಿ.ವಿ.ಪಂಡಿತರ ಹೆಸರನ್ನು ನಂಜನಗೂಡು ಪಟ್ಟಣದ ಯಾವುದಾದರೊಂದು ವೃತ್ತ ಅಥವಾ ರಸ್ತೆಗಳಿಗೆ ಇಡದಿರುವುದು ಬೇಸರದ ಸಂಗತಿಯಾಗಿದೆ. ಜನಪ್ರತಿನಿಧಿಗಳು ಹಾಗೂ ಪುರಸಭೆಯವರು ನಂಜನಗೂಡು ಪಟ್ಟಣದ ಪ್ರಮುಖ ವೃತ್ತ ಅಥವಾ ರಸ್ತೆಯೊಂದಕ್ಕೆ ಬಿ.ವಿ.ಪಂಡಿತರ ಹೆಸರಿಡಲು ಕ್ರಮ ಕೈಗೊಳ್ಳಬೇಕಾಗಿದೆ.
-ಅನಿಲ್ ಕುಮಾರ್, ನಂಜನಗೂಡು
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…